Breaking News

Tag Archives: ಜೂ.27 ರೊಳಗಾಗಿ ಪಡಿತರ ಪಡೆಯಲು ಸೂಚನೆ.

ಜೂ.27 ರೊಳಗಾಗಿ ಪಡಿತರ ಪಡೆಯಲು ಸೂಚನೆ.

Cnewstv / 15.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೂ.27 ರೊಳಗಾಗಿ ಪಡಿತರ ಪಡೆಯಲು ಸೂಚನೆ. ಶಿವಮೊಗ್ಗ : ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಲ್ಲಿ ಸರ್ವರ್ ನಿರ್ವಹಣಾ ಕಾರ್ಯವನ್ನು ಜೂ.28 ರಿಂದ ಕೈಗೊಳ್ಳಲಿದ್ದು, ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಜೂನ್-2023ರ ಮಾಹೆಯ ಪಡಿತರವನ್ನು ದಿ: 27/06/2023 ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಿಂದ ಪಡೆದುಕೊಳ್ಳುವಂತೆ ಶಿವಮೊಗ್ಗ ತಾಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಶಿವಮೊಗ್ಗ ತಾಲೂಕು ಗ್ರಾಮಾಂತರ ವ್ಯಾಪ್ತಿಯ ಎಲ್ಲಾ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಜೂ. 27ರೊಳಗಾಗಿ ಪಡಿತರ ...

Read More »