Breaking News

Tag Archives: ಜೆಡಿಎಸ್ ಕಾಂಗ್ರೆಸ್

ರಾಜ್ಯದಲ್ಲಿ ಬಿಜೆಪಿ 22 ಸೀಟುಗಳನ್ನು ಗೆಲ್ಲಲಿದೆ. ರಾಜ್ಯದಲ್ಲಿ ಜೆಡಿಎಸ್ ಕಾಂಗ್ರೆಸ್ ಸಾಧನೆ ಶೂನ್ಯ -ಬಿಎಸ್ ಯಡಿಯೂರಪ್ಪ.

ಈ ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಅಪವಿತ್ರ ಮೈತ್ರಿ ಸರಕಾರ ಪತನಗೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿಎಸ್ ಯಡಿಯೂರಪ್ಪನವರು ಭವಿಷ್ಯ ನುಡಿದಿದ್ದಾರೆ ಇಂದು ಶಿಕಾರಿಪುರದಲ್ಲಿ ಆಯೋಜಿಸಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಸರಕಾರ ರೈತರಿಗೆ ಒಂದಲ್ಲ ಒಂದು ರೀತಿ ಯಲ್ಲಿ ದ್ರೋಹವನ್ನು ಮಾಡುತ್ತಿದೆ ಸಾಲ ಮನ್ನಾ ಯೋಜನೆಯನ್ನು ಕೇವಲ ಚುನಾವಣೆ ಗಿಮಿಕ್ ,ರಾಜಕೀಯ ಗಿಮಿಕ್ ಮಾಡುತ್ತಾ ರೈತರಿಗೆ ದ್ರೋಹ ಮಾಡುತ್ತಿದೆ.ಕುಮಾರಸ್ವಾಮಿಯವರೇ ನಾನು ಅಧಿಕಾರಕ್ಕೆ ಬಂದ 24 ಗಂಟೆ ಒಳಗೆ ರೈತರ ಸಾಲ ಮನ್ನಾ ಮಾಡ್ತೀನಿ ಹೇಳಿದ್ರಿ ಆದರೆ ...

Read More »