Breaking News

Tag Archives: ಜ್ಞಾನವಾಪಿ ಮಸೀದಿ ಪ್ರಕರಣ: ‘ಶಿವಲಿಂಗ’ ಪತ್ತೆಯಾದ ಪ್ರದೇಶ ಸೀಲ್ ಮಾಡಿ

ಜ್ಞಾನವಾಪಿ ಮಸೀದಿ ಪ್ರಕರಣ: ‘ಶಿವಲಿಂಗ’ ಪತ್ತೆಯಾದ ಪ್ರದೇಶ ಸೀಲ್ ಮಾಡಿ, ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿನೆ.

Cnewstv.in / 17.05.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜ್ಞಾನವಾಪಿ ಮಸೀದಿ ಪ್ರಕರಣ: ‘ಶಿವಲಿಂಗ’ ಪತ್ತೆಯಾದ ಪ್ರದೇಶ ಸೀಲ್ ಮಾಡಿ, ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿನೆ. ನವದೆಹಲಿ : ಕಾಶಿ ವಿಶ್ವನಾಥ ದೇಗುಲಕ್ಕೆ ಹೊಂದಿಕೊಂಡಂತಿರುವ ಜ್ಞಾನವಾಪಿ ಮಸೀದಿಯ ಆವರಣದಲ್ಲಿರುವ ಸಣ್ಣ ಕೊಳದ ಸುತ್ತಲಿನ ಪ್ರದೇಶದಲ್ಲಿ ಶಿವಲಿಂಗವೊಂದು ಪತ್ತೆಯಾಗಿದ್ದು, ಅದರ ಸುತ್ತ ಮುತ್ತಲಿನ ಪ್ರದೇಶವನ್ನು ಮುಚ್ಚುವಂತೆ ವಾರಣಾಸಿ ನ್ಯಾಯಾಲಯ ಸೋಮವಾರ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿದೆ. ಮೊಘಲ್ ಚಕ್ರವರ್ತಿ ಔರಂಗಜೇಬನು ಮಸೀದಿಯನ್ನು ನಿರ್ಮಿಸಲು ಮೂಲ ಕಾಶಿ ವಿಶ್ವನಾಥ ದೇವಾಲಯವನ್ನು ಕೆಡವಿದ್ದನು ...

Read More »