Breaking News

Tag Archives: ಡಾ.ಗಿರಿಧರ ಕಜೆ

4ಲಕ್ಷ ಆಯುರ್ವೇದಿಕ್ ಕಿಟ್ ವಿತರಣೆಗೆ ಚಾಲನೆ

  ಶಿವಮೊಗ್ಗ : ಕರೋನಾ ನಿಯಂತ್ರಣಕ್ಕೆ ಜನರಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ಶಿವಮೊಗ್ಗ ನಗರದಲ್ಲಿ 4ಲಕ್ಷ ಮಂದಿಗೆ ಆಯುರ್ವೇದಿಕ್ ರೋಗ ನಿರೋಧಕ ಶಕ್ತಿವರ್ಧಕ ಕಿಟ್ ವಿತರಣೆ ಮಾಡುತ್ತಿರುವುದು ಬಹುಶಃ ದೇಶದಲ್ಲಿಯೇ ಪ್ರಥಮ ಪ್ರಯತ್ನವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು ಡಾ.ಗಿರಿಧರ ಕಜೆ ಅವರ ಮಾರ್ಗದರ್ಶನದಲ್ಲಿ ಕಿಟ್ ಸಿದ್ಧಪಡಿಸಲಾಗಿದ್ದು, ಪ್ರಥಮ ಹಂತದಲ್ಲಿ 1ಲಕ್ಷ ಕಿಟ್‍ಗಳು ವಿತರಣೆಗೆ ಸಿದ್ಧವಾಗಿದೆ. ಇನ್ನೂ ಎರಡು ಹಂತಗಳಲ್ಲಿ ಶಿವಮೊಗ್ಗ ನಗರದ ಪ್ರತಿಯೊಬ್ಬರಿಗೂ ಕಿಟ್ ಹಂಚಲಾಗುವುದು. ಇದಕ್ಕಾಗಿ ವಾರ್ಡ್‍ವಾರು ಸಿದ್ಧತೆಗಳನ್ನು ಮಾಡಲಾಗಿದ್ದು, ಕಿಟ್‍ಗಳನ್ನು ...

Read More »