Breaking News

Tag Archives: ಡಿಕೆಶಿ ಸೇರಿದಂತೆ ಕಾಂಗ್ರೆಸ್ ನವರು ಟೀಕೆ ಮಾಡಲು ಸಹ ವಿಫಲರು

ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕಾಂಗ್ರೆಸ್ ನವರು ಟೀಕೆ ಮಾಡಲು ಸಹ ವಿಫಲರು

Cnewstv.in / 11.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸಿದ್ದರಾಮಯ್ಯನವರು ವಿರೋಧ ಪಕ್ಷದ ನಾಯಕರಾಗಿ ಸಹವಿಫಲವಾಗಿದ್ದಾರೆ.ಸಿದ್ದರಾಮಯ್ಯರಿಗೆ ಬುದ್ದಿ ಇಲ್ಲ ಅಂತಾ ಹೇಳುತ್ತೇನೆ. ಏಕೆಂದರೆ ‌ಪ್ರಪಂಚದಲ್ಲಿ ಆಗದಿರುವಷ್ಟು ಒಳ್ಳೆ ಕೆಲಸವನ್ನು ಮೋದಿ ಮಾಡಿದ್ದಾರೆ. ಜಗತ್ತಿನಲ್ಲಿ ಅತಿ ಹೆಚ್ಚು ಮಂದಿಗೆ ಲಸಿಕೆ ಕೊಟ್ಟಿರುವ ದೇಶ ಭಾರತ. ಕರ್ನಾಟಕದಲ್ಲೂ ಸಹ ಗರಿಷ್ಠ ಪ್ರಮಾಣದಲ್ಲಿ ಲಸಿಕೆ ನೀಡಲಾಗಿದೆ. ಆರಂಭದಲ್ಲಿ ಲಸಿಕೆ ಹಾಕಿಸಿಕೊಳ್ಳ ಬೇಡಿ, ಅದು ಮೋದಿ ವ್ಯಾಕ್ಸಿನ್, ಬಿಜೆಪಿ ವ್ಯಾಕ್ಸಿನ್ ಎಂದು ಕಾಂಗ್ರೆಸ್ ನಾಯಕರು ಟೀಕಿಸಿದ್ದರು.ಈಗ ಇದೇ ವ್ಯಾಕ್ಸಿನ್ ಗೆ ಈಗ ...

Read More »