Breaking News

Tag Archives: ತಂದೆಯ ಸಾವಿನ ನೂವಿನಲ್ಲಿಯೂ ವಾರ್ಷಿಕ ಪರೀಕ್ಷೆ ಬರೆದ ವಿದ್ಯಾರ್ಥಿನಿ.. ಆನ್ ಲೈನ್ ನಲ್ಲಿ ಅಂತಿಮ ಸಂಸ್ಕಾರ.

ತಂದೆಯ ಸಾವಿನ ನೂವಿನಲ್ಲಿಯೂ ವಾರ್ಷಿಕ ಪರೀಕ್ಷೆ ಬರೆದ ವಿದ್ಯಾರ್ಥಿನಿ.. ಆನ್ ಲೈನ್ ನಲ್ಲಿ ಅಂತಿಮ ಸಂಸ್ಕಾರ.

Cnewstv / 07.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತಂದೆಯ ಸಾವಿನ ನೂವಿನಲ್ಲಿಯೂ ವಾರ್ಷಿಕ ಪರೀಕ್ಷೆ ಬರೆದ ವಿದ್ಯಾರ್ಥಿನಿ.. ಆನ್ ಲೈನ್ ನಲ್ಲಿ ಅಂತಿಮ ಸಂಸ್ಕಾರ. ಹೊಸನಗರ : ಇಲ್ಲಿನ ಗೇರುಪುರ, ಹಿಂದುಳಿದ ವರ್ಗಗಳ ಇಂದಿರಾಗಾಂಧಿ ವಸತಿ ಶಾಲೆಯ 10ನೇ ತರಗತಿ ವಿಧ್ಯಾರ್ಥಿನಿ ಆರ್ಶಿಯಾ ಮನಿಯರ್ ಅವರು ತಂದೆಯ ಸಾವಿನ ನೂವಿನಲ್ಲಿಯೂ ಗುರುವಾರ ವಾರ್ಷಿಕ ಪರೀಕ್ಷೆ ಇಂಗ್ಲಿಷ್ ಭಾಷೆಯನ್ನು ಬರೆದರು. ವಿಧ್ಯಾರ್ಥಿನಿಯ ತಂದೆ ಅಬಿದ್ ಭಾಷಾ ಮನಿಯರ್ ಅವರು ಕೊಪ್ಪಳದ ನಿವಾಸದಲ್ಲಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಹೃದಯಾಘಾತದಿಂದ ...

Read More »