Breaking News

Tag Archives: ತಮ್ಮ ಒಂದು ತಿಂಗಳ ಸಹಾಯಧನವನ್ನು ಕರೋಮಾ ನಿಯಂತ್ರಣಕ್ಕಾಗಿ ಸರ್ಕಾರಕ್ಕೆ ನೀಡಿದ ಮಹಾನಗರ ಪಾಲಿಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು.

ತಮ್ಮ ಒಂದು ತಿಂಗಳ ಸಹಾಯಧನವನ್ನು ಕರೋಮಾ ನಿಯಂತ್ರಣಕ್ಕಾಗಿ ಸರ್ಕಾರಕ್ಕೆ ನೀಡಿದ ಮಹಾನಗರ ಪಾಲಿಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು.

ಶಿವಮೊಗ್ಗ: ವಿಶ್ವದಾದ್ಯಂತ ತಲ್ಲಣ ಮೂಡಿಸಿದ ಕರೋನಾ ವೈರಸ್ ತಡೆಗಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ತಮ್ಮ ಒಂದು ತಿಂಗಳ‌ ಗೌರವ ಧನವನ್ನು ಸರ್ಕಾರಕ್ಕೆ ನೀಡಿದ್ದಾರೆ. ಹೌದು ಇಂದು ಕಾಂಗ್ರೆಸ್ ಹಾಗೂ ಜೆಡಿಎಸ್ ನ ಪಾಲಿಕೆಯ 10 ಸದಸ್ಯರು ತಲಾ ತಮ್ಮ ಒಂದು ತಿಂಗಳ ಗೌರವ ಧನ 6000 ರೂಪಾಯಿಯನ್ನು ಅಂದರೆ ಒಟ್ಟು 60 ಸಾವಿರ ರೂಪಾಯಿಯನ್ನು ಪಾಲಿಕೆ ಆಯುಕ್ತ‌ ಚಿದಾನಂದ ವಟಾರೆ ಅವರ ಮೂಲಕ ಸರ್ಕಾರಕ್ಕೆ ಸಲ್ಲಿಸುವ ಮೂಲಕ ಮಾನವೀಯತೆ ಮೆರೆದರು. ಈ ಗೌರವ ಧನವನ್ನು ಆಹಾರ ಪದಾರ್ಥಗಳ ಸರಬರಾಜಿಗೆ ...

Read More »