Breaking News

Tag Archives: ತಿರುಗಿ ಬಿದ್ದ ಬಿಜೆಪಿ ಕಾರ್ಯಕರ್ತರು.. ಬಿಜೆಪಿ ಯುವ ಮೋರ್ಚಾದಿಂದ ಸಾಮೂಹಿಕ ರಾಜೀನಾಮೆ.

ತಿರುಗಿ ಬಿದ್ದ ಬಿಜೆಪಿ ಕಾರ್ಯಕರ್ತರು.. ಬಿಜೆಪಿ ಯುವ ಮೋರ್ಚಾದಿಂದ ಸಾಮೂಹಿಕ ರಾಜೀನಾಮೆ.

Cnewstv.in / 27.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತಿರುಗಿ ಬಿದ್ದ ಬಿಜೆಪಿ ಕಾರ್ಯಕರ್ತರು.. ಬಿಜೆಪಿ ಯುವ ಮೋರ್ಚಾದಿಂದ ಸಾಮೂಹಿಕ ರಾಜೀನಾಮೆ. ಬೆಂಗಳೂರು : ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.‌ ಸರ್ಕಾರದ ವಿರುದ್ಧ ಸಿಡಿದೆದ್ದ ಬಿಜೆಪಿ ಯುವಮೋರ್ಚಾ ಸದಸ್ಯರು ಸಾಮೂಹಿಕವಾಗಿ ರಾಜೀನಾಮೆ ನೀಡುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರ ರಕ್ಷಣೆ ಇಲ್ಲದ ಸರ್ಕಾರ ಎಂದು ಆರೋಪಿಸಿದ್ದಾರೆ. ಬಾಗಲಕೋಟೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಅನಂದ, ಪ್ರಧಾನ ಕಾರ್ಯದರ್ಶಿ ...

Read More »