Breaking News

Tag Archives: ತೀರ್ಥಹಳ್ಳಿ ಜೆಸಿ ಆಸ್ಪತ್ರೆ ಡಾ.ಗಣೇಶ್ ಭಟ್ ಅವರೊಂದಿಗೆ ಮುಖ್ಯಮಂತ್ರಿ ವಿಡಿಯೋ ಕಾನ್ಫರೆನ್ಸ್

ತೀರ್ಥಹಳ್ಳಿ ಜೆಸಿ ಆಸ್ಪತ್ರೆ ಡಾ.ಗಣೇಶ್ ಭಟ್ ಅವರೊಂದಿಗೆ ಮುಖ್ಯಮಂತ್ರಿ ವಿಡಿಯೋ ಕಾನ್ಫರೆನ್ಸ್

  ಶಿವಮೊಗ್ಗ : ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ಕಳೆದ 10 ವರ್ಷಗಳಿಂದ ಅರವಳಿಕೆ ತಜ್ಞರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಗಣೇಶ್ ಭಟ್ ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋವಿಡ್ ನಿರ್ವಹಣೆ ಕುರಿತಾಗಿ ಮಾಹಿತಿಯನ್ನು ಪಡೆದುಕೊಂಡರು. ಕರೋನಾ ನಿಯಂತ್ರಣಕ್ಕೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ರಾಜ್ಯದ ಆಯ್ದ 11 ಮಂದಿ ತಜ್ಞ ವೈದ್ಯರೊಂದಿಗೆ ಮುಖ್ಯಮಂತ್ರಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿ ಫೀಡ್‌ಬ್ಯಾಕ್ ಪಡೆದುಕೊಂಡರು. ತಜ್ಞ ವೈದ್ಯರು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಮುಖ್ಯಮಂತ್ರಿ ಅವರೊಂದಿಗೆ ಹಂಚಿಕೊAಡು ಸಲಹೆ ಸೂಚನೆಗಳನ್ನು ಸಹ ನೀಡಿದರು. ತೀರ್ಥಹಳ್ಳಿ ...

Read More »