Breaking News

Tag Archives: ದಿಶಾ ಸಮಿತಿ ಸಭೆ

ವೈಯಕ್ತಿಕ ಸೌಲಭ್ಯಗಳನ್ನು ತಲುಪಿಸಲು ಆದ್ಯತೆ ನೀಡಿ: ಸಂಸದ ಬಿ.ವೈ.ರಾಘವೇಂದ್ರ

ದಿಶಾ ಸಮಿತಿ ಸಭೆ ಶಿವಮೊಗ್ಗ : ಕೋವಿಡ್ ಹಿನ್ನೆಲೆಯಲ್ಲಿ ಜನರಿಗೆ ನೇರವಾಗಿ ಸೌಲಭ್ಯಗಳನ್ನು ಒದಗಿಸುವ ಸಾಮಾಜಿಕ ಭದ್ರತಾ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಫಲಾನುಭವಿಗಳ ಆಯ್ಕೆ ಸೇರಿದಂತೆ ಯೋಜನೆಗಳ ಅನುಷ್ಟಾನ ಸಂದರ್ಭದಲ್ಲಿ ಸ್ಥಳೀಯವಾಗಿ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಯಾವುದೇ ಯೋಜನೆ ಅನುಷ್ಟಾನದಲ್ಲಿ ಸಮಸ್ಯೆಗಳು ಉಂಟಾದರೆ ತಕ್ಷಣ ಗಮನಕ್ಕೆ ತಂದು ಅದನ್ನು ಸರಿಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು. ಗ್ರಾಮ ಜ್ಯೋತಿ ಯೋಜನೆ: ದೀನ ದಯಾಳ್ ಉಪಾಧ್ಯಾಯ್ ಗ್ರಾಮ ಜ್ಯೋತಿ ಯೋಜನೆಯಡಿ ಗ್ರಾಮೀಣ ವಿದ್ಯುದ್ದೀಕರಣ, ಫೀಡರ್ ಬೇರ್ಪಡಿಸುವಿಕೆ ...

Read More »