Breaking News

Tag Archives: ದೀಪಾವಳಿಗಿಲ್ಲ ಪಟಾಕಿ ರಂಗು

ದೀಪಾವಳಿಗಿಲ್ಲ ಪಟಾಕಿ ರಂಗು

ಶಿವಮೊಗ್ಗ: ದೀಪಾವಳಿ ಹಬ್ಬ ಬೆಳಕಿನ ಹಬ್ಬ. ದೀಪಾವಳಿ ಬಂದರೆ ಸಾಕು ಪಟಾಕಿಗಳ ಸದ್ದು ಎಲ್ಲೆಡೆ ಮಾರ್ದನಿಸುತ್ತಿತ್ತು. ಪಟಾಕಿಗಳು ದೀಪಾವಳಿ ಹಬ್ಬದ ಸಂಭ್ರಮವನ್ನು ಹೆಚ್ಚಿಸುತ್ತಿದ್ದವು. ಆದರೆ ಈ ಬಾರಿ ಕಾಣಿಸಿಕೊಂಡಿರುವ ಮಹಾಮಾರಿ ಕರೋನಾ ದೀಪಾವಳಿ ಸಂಭ್ರಮಕ್ಕೂ ತಣ್ಣೀರೆರಚಿದೆ. ಕರೋನಾ ಹಿನ್ನೆಲೆಯಲ್ಲಿ ಈ ಬಾರಿ ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಪಟಾಕಿಯಿಂದ ಬರುವ ಹೊಗೆಯಿಂದಾಗಿ ಕರೋನಾ ವೈರಸ್ ಹರಡುವ ಸಾಧ್ಯತೆ ಹೆಚ್ಚಿದೆ ಎಂದು ತಜ್ಞರು ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಈ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ. ಪಟಾಕಿ ನಿಷೇಧದ ...

Read More »