Breaking News

Tag Archives: ದೆಹಲಿ

ಸಾಲುಮರದ ತಿಮ್ಮಕ್ಕ ಅವರಿಗೆ ಪದ್ಮಶ್ರೀ ಪ್ರಶಸ್ತಿ

ಸಾವಿರಾರು ಸಸಿಗಳನ್ನು ನೆಟ್ಟಿ ತಮ್ಮ ಮಕ್ಕಳಂತೆ ಪೋಷಿಸಿದ ಸಾಲು ಮರದ ತಿಮ್ಮಕ್ಕ ಅವರಿಗೆ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಾಷ್ಟ್ರಪತಿ ಭವನದಲ್ಲಿ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಿದರು. ಸಾಲುಮರದ ತಿಮ್ಮಕ್ಕ ಪ್ರಶಸ್ತಿ ಪಡೆದ ನಂತರ ರಾಷ್ಟ್ರಪತಿ ಅವರ ಹಣೆ ಮುಟ್ಟಿ ಆಶೀರ್ವದಿಸಿದರು.. ಈ ಪೋಟೊ ಸಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಅಗಿದೆ… ಸಾಲುಮರದ ತಿಮ್ಮಕ್ಕ ಅವರಿಗೆ ಪದ್ಮಶ್ರೀ ಪ್ರಶಸ್ತ

Read More »