Breaking News

Tag Archives: ‘ದೇಶದ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಿದ ಸೇನಾನಿ ಅಂಬೇಡ್ಕರ್’

‘ದೇಶದ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಿದ ಸೇನಾನಿ ಅಂಬೇಡ್ಕರ್’

Cnewstv.in / 14.4.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ‘ದೇಶದ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಿದ ಸೇನಾನಿ ಅಂಬೇಡ್ಕರ್’ ರಾಜಕೀಯವಾಗಿ ಸ್ವತಂತ್ರ ಭಾರತವನ್ನು ಹೊಂದಿದರೆ ಸಾಕಾಗುವುದಿಲ್ಲ. ಪ್ರತಿಯೊಬ್ಬ ನಾಗರೀಕನು ಧಾರ್ಮಿಕ ಮತ್ತು ರಾಜಕೀಯ ಹಕ್ಕುಗಳನ್ನು ಹೊಂದಿರುವ ಭಾರತೀಯ ರಾಷ್ಟ್ರವನ್ನು ಹೊಂದುವುದು ಅಗತ್ಯವಾಗಿದೆ. ಇದರಿಂದ ಪ್ರತಿಯೊಬ್ಬ ವ್ಯಕ್ತಿಯು ಅಭಿವೃದ್ಧಿ ಹೊಂದಲು ಸಮಾನ ಅವಕಾಶವನ್ನು ಹೊಂದಿರುತ್ತಾನೆ. -ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಹತ್ತೊಂಬತ್ತನೇ ಶತಮಾನದಲ್ಲಿ ಜನಿಸಿ ಸ್ವತಂತ್ರ ಭಾರತದ ಭವಿಷ್ಯವನ್ನು ರೂಪಿಸುವಲ್ಲಿ ಮತ್ತು ರಾಜ್ಯ ವ್ಯವಸ್ಥೆಯ ಮೇಲೆ ಅಳಿಸಲಾಗದ ಮುದ್ರೆಯನ್ನು ಅಂಕಿತಗೊಳಿಸಿದ ಮಹಾನುಭಾವರ ಸಾಲಿನಲ್ಲಿ ಡಾ.ಭೀಮರಾವ್ ರಾಮ್‍ಜೀ ...

Read More »