Breaking News

Tag Archives: ದೇಹದಿಂದ ಜೀವ ಹೋದರೆ ಅವರು ಹೆಣಕ್ಕೆ ಸಮ: ಪರೋಕ್ಷವಾಗಿ ಸಿದ್ದರಾಮಯ್ಯರನ್ನು ಹೆಣಕ್ಕೆ ಹೋಲಿಸಿದ ಸಿ.ಟಿ.ರವಿ.

ದೇಹದಿಂದ ಜೀವ ಹೋದರೆ ಅವರು ಹೆಣಕ್ಕೆ ಸಮ: ಪರೋಕ್ಷವಾಗಿ ಸಿದ್ದರಾಮಯ್ಯರನ್ನು ಹೆಣಕ್ಕೆ ಹೋಲಿಸಿದ ಸಿ.ಟಿ.ರವಿ.

Cnewstv / 20.02.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಹದಿಂದ ಜೀವ ಹೋದರೆ ಅವರು ಹೆಣಕ್ಕೆ ಸಮ: ಪರೋಕ್ಷವಾಗಿ ಸಿದ್ದರಾಮಯ್ಯರನ್ನು ಹೆಣಕ್ಕೆ ಹೋಲಿಸಿದ ಸಿ.ಟಿ.ರವಿ. ಉಡುಪಿ : ಕೇಸರಿ ಕಂಡರೆ ಆಗದ ಮಾಜಿ ಸಿಎಂ, ನಾನು ಹಿಂದೂ ಅಂತಾರೆ. ಆದರೆ ಹಿಂದುತ್ವವಾದಿಯಲ್ಲ ಎಂದು ಹೇಳುತ್ತಾರೆ. ಹಿಂದೂ ಅಂದ್ರೆ ದೇಹ, ಹಿಂದುತ್ವ ಅನ್ನೋದು ಜೀವ. ದೇಹದಿಂದ ಜೀವ ಹೋದರೆ ಅವರು ಹೆಣಕ್ಕೆ ಸಮ ಎಂದು ಮಾಜಿ ಸಿಎಂ ಸಿದ್ಧರಾಮಯ್ಯರನ್ನು ಪರೋಕ್ಷವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೆಣಕ್ಕೆ ಹೋಲಿಸಿದ್ದಾರೆ. ಇದನ್ನು ...

Read More »