Breaking News

Tag Archives: ದ್ವೇಷ ಸಾಧನೆ ಮಾಡುವುದಿಲ್ಲ – ಸಿದ್ಧಲಿಂಗ ಶಿವಾಚಾರ್ಯ

ಶಿವಲಿಂಗ ಕಲ್ಲಿನದ್ದು ಆಗಿದೆ. ಅದು ಅಸೂಯೆ ಪಡುವುದಿಲ್ಲ, ದ್ವೇಷ ಸಾಧನೆ ಮಾಡುವುದಿಲ್ಲ – ಸಿದ್ಧಲಿಂಗ ಶಿವಾಚಾರ್ಯ

Cnewstv / 30.11.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಲಿಂಗ ಕಲ್ಲಿನದ್ದು ಆಗಿದೆ. ಅದು ಅಸೂಯೆ ಪಡುವುದಿಲ್ಲ, ದ್ವೇಷ ಸಾಧನೆ ಮಾಡುವುದಿಲ್ಲ – ಸಿದ್ಧಲಿಂಗ ಶಿವಾಚಾರ್ಯ ಶಿವಮೊಗ್ಗ : ಗಾಳಿ ನೀರು ಬೆಳಕು ಎಲ್ಲರಿಗೂ ಒಂದೇ ಇರುವಾಗ ಮನುಷ್ಯನಲ್ಲಿ ಭೇದ ಭಾವವಿಲ್ಲ ಎಲ್ಲರೂ ಒಂದೇ ಎನ್ನುವುದೇ ಸದ್ಭರ್ಮ ಪೀಠ ಎಂದು ತಾವರೆಕರೆ,ಶಿಲಾಮಠದ ಷ||ಬ್ರ||ಡಾ||ಅಭಿನವ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದ್ದಾರೆ. ಹಿಂದಿನ ಕಾಲದಿಂದಲೂ ಉಜ್ಜಯಿನಿ ಪೀಠ ನ್ಯಾಯ ದೊರಕಿಸುವ ಪೀಠವಾಗಿದೆ. ಎಲ್ಲರೂ ಹಣವಂತನಾಗೂ ಎಂದು ಆರ್ಶೀವದಿಸಿದರೆ, ಈ ಪೀಠವು ನ್ಯಾಯವಂತನಾಗು, ನೀತಿವಂತನಾಗು, ...

Read More »