Breaking News

Tag Archives: ನಕಲಿ ದಾಖಲೆ ಸೃಷ್ಟಿ ಮಾಡಿ ಭೂ ಮಾಫಿಯಾ ನಡೆಸುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲಿ – ನವಕರ್ನಾಟಕ ನಿರ್ಮಾಣ ವೇದಿಕೆ

ನಕಲಿ ದಾಖಲೆ ಸೃಷ್ಟಿ ಮಾಡಿ ಭೂ ಮಾಫಿಯಾ ನಡೆಸುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲಿ – ನವಕರ್ನಾಟಕ ನಿರ್ಮಾಣ ವೇದಿಕೆ

Cnewstv.in / 17.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಕಲಿ ದಾಖಲೆ ಸೃಷ್ಟಿ ಮಾಡಿ ಭೂ ಮಾಫಿಯಾ ನಡೆಸುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲಿ – ನವಕರ್ನಾಟಕ ನಿರ್ಮಾಣ ವೇದಿಕೆ ಶಿವಮೊಗ್ಗ : ನಕಲಿ ದಾಖಲೆ ಸೃಷ್ಟಿ ಮಾಡಿ ಭೂ ಮಾಫಿಯಾ ನಡೆಸುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲಿ ನವಕರ್ನಾಟಕ ನಿರ್ಮಾಣ ವೇದಿಕೆ ಹಾಗೂ ರೆವಿನ್ಯೂ ನಿವೇಶನದಾರರ ಹಿತರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಮಹಾನಗರ ಪಾಲಿಕೆ ವ್ಯಾಪ್ತಿಯ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ ನಕಲಿ ಹಕ್ಕುಪತ್ರ ...

Read More »