Breaking News

Tag Archives: ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಲ್ಲಿ ಬಿಜೆಪಿ ನಗರಾಡಳಿತ ನಿರ್ಲಕ್ಷ.‌

ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಲ್ಲಿ ಬಿಜೆಪಿ ನಗರಾಡಳಿತ ನಿರ್ಲಕ್ಷ.‌

Cnewstv.in / 11.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಲ್ಲಿ ಬಿಜೆಪಿ ನಗರಾಡಳಿತ ನಿರ್ಲಕ್ಷ.‌ ಶಿವಮೊಗ್ಗ : ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ನಿರ್ಲಕ್ಷತನ ತೋರಿರುವ ಬಿಜೆಪಿ ನಗರ ಆಡಳಿತದ ವಿರುದ್ಧ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ, ಪಾಲಿಕೆ ಸದಸ್ಯ H.C ಯೋಗೇಶ್, ರೇಖಾ ರಂಗನಾಥ್, ರಮೇಶ್ ಹೆಗ್ಡೆ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದರು. ನಗರದಲ್ಲಿ ಕುಡಿಯುವ ನೀರಿನ ಸರಬರಾಜು ಚಾಲನೆ ಹಾಗೂ ನಿರ್ವಹಣೆ ಕಾಮಗಾರಿಗಾಗಿ ಪ್ರತ್ಯೇಕ ವಿಭಾಗವನ್ನು ...

Read More »