Breaking News

Tag Archives: ನಗರದಲ್ಲಿ 3 ದಿನ ನಡೆಯಲಿದೆ ರಾಯರ ಆರಾಧನಾ ಮಹೋತ್ಸವ..

ನಗರದಲ್ಲಿ 3 ದಿನ ನಡೆಯಲಿದೆ ರಾಯರ ಆರಾಧನಾ ಮಹೋತ್ಸವ..

Cnewstv / 26.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ 3 ದಿನ ನಡೆಯಲಿದೆ ರಾಯರ ಆರಾಧನಾ ಮಹೋತ್ಸವ.. ಶಿವಮೊಗ್ಗ : ಬೊಮ್ಮನಕಟ್ಟೆಯ ದೇವಂಗಿ ರತ್ನಾಕರ ಬಡಾವಣೆಯಲ್ಲಿರುವ ನಂಜನಗೂಡು ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆ.31 ರಿಂದ ಸೆ.2ರ ವರೆಗೆ ಮೂರು ದಿನಗಳ ಕಾಲ ಶ್ರೀ ರಾಘವೇಂದ್ರ ತೀರ್ಥ ಗುರು ಸಾರ್ವಭೌಮರ 352 ನೇ ಆರಾಧನಾ ಮಹೋತ್ಸವ ನಡೆಯಲಿದೆ ಎಂದು ಮಠದ ಪ್ರಮುಖ ಭಕ್ತರಾದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂತ್ರಾಲಯ ಶ್ರೀ ...

Read More »