Breaking News

Tag Archives: ನಗರದಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ.

ನಗರದಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ.

Cnewstv.in / 21.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ. ಶಿವಮೊಗ್ಗ : ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಗರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಕೂಡ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಾಮಣಿ ತಿಳಿಸಿದ್ದಾರೆ. ಹಿಂದೂ ಬಜರಂಗದಳ ಕಾರ್ಯಕರ್ತ ಹರ್ಷ ಅಂತ್ಯಸಂಸ್ಕಾರದ ವೇಳೆ ಕಲ್ಲುತೂರಾಟ ನಡೆದಿದ್ದು, ನಗರದಲ್ಲಿ ಬಿಗುವಿನ ವಾತಾವರಣವಿದೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಶಿವಮೊಗ್ಗ ನಗರದಾದ್ಯಂತ ಪೊಲೀಸರು ಬಿಗಿ ...

Read More »