Breaking News

Tag Archives: ನಮ್ಮ ಕಾರ್ಯಕರ್ತರಿಗೆ ಮೆಚ್ಯೂರಿಟಿ ಕಮ್ಮಿ – ಕೆ.ಎಸ್.ಈಶ್ವರಪ್ಪ.

ನಮ್ಮ ಕಾರ್ಯಕರ್ತರಿಗೆ ಮೆಚ್ಯೂರಿಟಿ ಕಮ್ಮಿ – ಕೆ.ಎಸ್.ಈಶ್ವರಪ್ಪ.

Cnewstv.in / 29.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಮ್ಮ ಕಾರ್ಯಕರ್ತರಿಗೆ ಮೆಚ್ಯೂರಿಟಿ ಕಮ್ಮಿ – ಕೆ.ಎಸ್.ಈಶ್ವರಪ್ಪ. ಶಿವಮೊಗ್ಗ : ನಮ್ಮ ಕಾರ್ಯಕರ್ತರಿಗೆ ಮೆಚ್ಯೂರಿಟಿ ಕಮ್ಮಿ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರು ಹೇಳಿದ್ದಾರೆ. ಕರಾವಳಿಯಲ್ಲಿ ನಡೆದ ಪ್ರವೀಣ್ ಹತ್ಯೆ ಬೆನ್ನಲ್ಲೇ ಯುವಮೋರ್ಚಾ ಕಾರ್ಯಕರ್ತರು ಸಾಲು-ಸಾಲು ರಾಜಿನಾಮೆ ನೀಡುತ್ತಿರುವುದರ ಬಗ್ಗೆ ಮಾತನಾಡಿದ ಈಶ್ವರಪ್ಪನವರು, ಪಂಡಿತ್ ದೀನದಯಾಳ್ ಉಪಾಧ್ಯಾಯರನ್ನ ರೈಲಿನಲ್ಲಿ ಕೊಲೆ ಮಾಡಲಾಯಿತು. ಶ್ಯಾಮ್ ಪ್ರಕಾಶ್ ಮುಖರ್ಜಿ ಅವರನ್ನು ಹತ್ಯೆ ಮಾಡಲಾಯಿತು.‌ ಇವರೆಲ್ಲ ಆಕ್ರೋಶವನ್ನು ವ್ಯಕ್ತಪಡಿಸಿ, ಪಕ್ಷದಿಂದ ಹೊರ ...

Read More »