Breaking News

Tag Archives: ನಮ್ಮ ಹಬ್ಬ ಇನ್ನೊಬ್ಬರಿಗೆ ಖುಷಿಕೊಡಬೇಕು – ಜಿಲ್ಲಾಧಿಕಾರಿ ಡಾ. ಸೆಲ್ವಮಣಿ

ನಮ್ಮ ಹಬ್ಬ ಇನ್ನೊಬ್ಬರಿಗೆ ಖುಷಿಕೊಡಬೇಕು – ಜಿಲ್ಲಾಧಿಕಾರಿ ಡಾ. ಸೆಲ್ವಮಣಿ

Cnewstv.in / 26.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಮ್ಮ ಹಬ್ಬ ಇನ್ನೊಬ್ಬರಿಗೆ ಖುಷಿಕೊಡಬೇಕು – ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಶಿವಮೊಗ್ಗ : ನಮ್ಮ ಹಬ್ಬ ಇನ್ನೊಬ್ಬರಿಗೆ ಖುಷಿಕೊಡಬೇಕು ಹೊರತು ನೋವು ನೀಡಬಾರದು ಎಂದು ಜಿಲ್ಲಾಧಿಕಾರಿ ಡಾ. ಸೆಲ್ಪಮಣಿ ಹೇಳಿದ್ದಾರೆ. ‌ ಇಂದು ಮೀಡಿಯಾ ಹೌಸ್ ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಬಾರಿ ಗಣೇಶೋತ್ಸವವನ್ನು ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕಳೆದ ಎರಡು ವರ್ಷಗಳಿಂದ ಕೊರೊನಾ ಕಾರಣದಿಂದಾಗಿ ಹಬ್ಬದ ಆಚರಣೆಗಳಲ್ಲಿ ಸಂಭ್ರಮವಿರಲಿಲ್ಲ. ಈ ಬಾರಿ ...

Read More »