Breaking News

Tag Archives: ನಾಲ್ವರು ಸರಗಳ್ಳರ ಬಂಧನ: ಚಿನ್ನಾಭರಣ ವಶ

ನಾಲ್ವರು ಸರಗಳ್ಳರ ಬಂಧನ: ಚಿನ್ನಾಭರಣ ವಶ

  ಶಿವಮೊಗ್ಗ : ಮಹಿಳೆಯೊಬ್ಬರಿಂದ ಚಿನ್ನಾಭರಣ ಕಸಿದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಸರಗಳ್ಳರನ್ನು ಪೊಲೀಸರು ಬುಧವಾರ ಬಂಧಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಶಿಕಾರಿಪುರ ಉಪ-ವಿಭಾಗದ ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರ್ಸಿ ಗ್ರಾಮದ ವಾಸಿ ಬಸಮ್ಮ ಕೋಂ ದಿ||ಯಲ್ಲಪ್ಪ ಎಂಬುವವರು ಅಕ್ಟೋಬರ್ 22 ರಂದು ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವಾಪಾಸ್ ಬರುತ್ತಿರುವಾಗ ಎರಡು ಜನ ಅಪರಿಚಿತರು ಆಸ್ಪತ್ರೆಯ ಮುಂಭಾಗ ನಕಲಿ ಬಂಗಾರದ ಸರವನ್ನು ತೋರಿಸಿ ಆ ನಕಲಿ ಬಂಗಾರದ ಸರವನ್ನು ಕೊಟ್ಟು ನಂತರ 3,500 ರೂ. ನಗದು ಹಾಗೂ ...

Read More »