ಕೇವಲ 9 ಜಿಲ್ಲೆಗಳನ್ನು ಮಾತ್ರ ಲಾಕ್ ಡೌನ್ ಮಾಡಲಾಗಿತ್ತು ಆದರೆ ಜನರು ಸರ್ಕಾರದ ಆದೇಶಗಳನ್ನು ಪಾಲಿಸುತ್ತಿಲ್ಲ. ಜನಹೀತ ದೃಷ್ಟಿಯಿಂದ ರಾಜ್ಯವ್ಯಾಪ್ತಿ ಕರ್ನಾಟಕ ಕರ್ಫ್ಯೂ ಜಾರಿಗೊಲಿಸುವತಂಹ ಕಠಿಣ ನಿರ್ಧಾರವನ್ನ ರಾಜ್ಯ ಸರ್ಕಾರ ತೆಗೆದುಕೊಂಡಿದೆ. ನಾಳೆಯಿಂದ ಒಂಬತ್ತು ದಿನಗಳ ಕಾಲ ಜನರು ಮನೆಯಲ್ಲಿ ಇರಬೇಕು. ಮಾಚ್ 31 ರ ತನಕ ಕರ್ನಾಟಕ ಕರ್ಫ್ಯೂ ಜಾರಿಯಲ್ಲಿರುತ್ತದೆ ಒಂದು ವೇಳೆ ಯಾವುದೇ ಅದೇಶ ಮೀರಿದರೆ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ. ಹಾಲು ತರಕಾರಿ ದಿನಸಿ ಔಷಧಿ ಆಸ್ಪತ್ರೆ ಸೇರಿದಂತೆ ಅಗತ್ಯ ವಸ್ತುಗಳು ಜನರಿಗೆ ಲಭ್ಯವಿರುತ್ತದೆ ಆದರೆ ಅನಗತ್ಯವಾಗಿ ಯಾರು ಮನೆಯಿಂದ ಹೊರಗೆ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv