Breaking News

Tag Archives: ನಾಳೆ ನಗರಭಾಗದಲ್ಲಿ ವಿದ್ಯುತ್ ವ್ಯತ್ಯಯ.

ನಾಳೆ ನಗರಭಾಗದಲ್ಲಿ ವಿದ್ಯುತ್ ವ್ಯತ್ಯಯ.

Cnewstv / 19.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ನಗರಭಾಗದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕುವೆಂಪುನಗರ, ಎನ್.ಇ.ಎಸ್. ಬಡಾವಣೆ, ಶಿವಬಸವನಗರ, ಇಂದಿರಾಗಾಂದಿ ಬಡಾವಣೆ, ಜ್ಯೋತಿನಗರ, ಜೆ.ಎನ್.ಎನ್.ಸಿ. ಕಾಲೇಜು, ಪರ್ಪೆಕ್ಟ್ ಆಲಾಯನ್ಸ್ ಫ್ಯಾಕ್ಟರಿ, ರೆಡ್ಡಿ ಬಡಾವಣೆ, ಶಾಂತಿನಗರ, ಹೊನ್ನಾಳಿ ರಸ್ತೆ, ತ್ಯಾವರೆಚಟ್ನಹಳ್ಳಿ, ಯು.ಜಿ.ಡಿ., ಶೇಶಾದ್ರಿಪುರಂ, ಲಕ್ಷ್ಮೀವೆಂಕಟೇಶ್ವರ ಸಾಮಿಲ್, ತ್ರಿಮೂರ್ತಿನಗರ, ನವುಲೆ, ಅಶ್ವತ್‍ನಗರ, ಎಲ್.ಬಿ.ಎಸ್.ನಗರ, ಕೀರ್ತಿನಗರ, ಬಸವೇಶ್ವರನಗರ, ಕೃಷಿನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜೂ. 20 ರ ...

Read More »

ನಾಳೆ ನಗರ ಭಾಗದಲ್ಲಿ ವಿದ್ಯುತ್ ವ್ಯತ್ಯಯ.

Cnewstv / 21.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ನಗರಭಾಗದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ನಗರದ ಉಪವಿಭಾಗ-2 ರ ಘಟಕ-5 ಮತ್ತು ಘಟಕ-6 ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 11ಕೆವಿ ನಿರ್ವಹಣಾ ಕಾಮಗಾರಿ ಇರುವ ಕಾರಣ ಫೆ.22 ರ ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನು ಒದಿ : https://cnewstv.in/?p=12154 ತುಂಗಾ ನಗರ ಚಾನಲ್, ಕಾಮತ್ ಲೇಔಟ್, ಅಣ್ಣಾನಗರ, ಮಿಳಘಟ್ಟ, ಆನಂದ ರಾವ್ ಬಡಾವಣೆ, ಇಲಿಯಾಜ್ ...

Read More »