Breaking News

Tag Archives: ನಾಳೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆಯನ್ನು ಮುಂದೂಡಿಕೆ

ನಾಳೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆಯನ್ನು ಮುಂದೂಡಿಕೆ

Cnewstv.in / 14.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆಯನ್ನು ಮುಂದೂಡಿಕೆ ಶಿವಮೊಗ್ಗ : ಹಿಜಾಬ್ ವಿಚಾರ ಕುರಿತು ಹೈಕೋರ್ಟ್ ಮಹತ್ವದ ತೀರ್ಪನ್ನು ನಾಳೆ ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಅರ್ ಸೆಲ್ವಮಣಿ ಯವರು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಾಳೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆಯನ್ನು ಮುಂದೂಡಲಾಗಿದೆ. ನಾಳೆಯ ವಿಷಯಗಳ ಪರೀಕ್ಷೆಯ ದಿನಾಂಕವನ್ನು ಮುಂದೆ ತಿಳಿಸಲಾಗುವುದು. ಕೆ.ಇ.ಎ ನಡೆಸುತ್ತಿರುವ ಅಸಿಸ್ಟೆಂಟ್ ಪ್ರೊಫೆಸರ್ ...

Read More »