Breaking News

Tag Archives: ನಿರಂತರ ಜ್ಯೋತಿ ಯೋಜನೆಯಲ್ಲಿ ನಡೆದ ಅವ್ಯವಹಾರದ ತನಿಖೆಯನ್ನು ಸಿಬಿಐಗೆ ನೀಡಿ : ಕೆಬಿಪಿ.

ನಿರಂತರ ಜ್ಯೋತಿ ಯೋಜನೆಯಲ್ಲಿ ನಡೆದ ಅವ್ಯವಹಾರದ ತನಿಖೆಯನ್ನು ಸಿಬಿಐಗೆ ನೀಡಿ : ಕೆಬಿಪಿ.

Cnewstv.in / 04.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಿರಂತರ ಜ್ಯೋತಿ ಯೋಜನೆಯಲ್ಲಿ ನಡೆದ ಅವ್ಯವಹಾರದ ತನಿಖೆಯನ್ನು ಸಿಬಿಐಗೆ ನೀಡಿ : ಕೆಬಿಪಿ. ಶಿವಮೊಗ್ಗ : ನಿರಂತರ ಜ್ಯೋತಿ ಯೋಜನೆಯಲ್ಲಿ ನಡೆದ ಅವ್ಯವಹಾರವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಶಾಸಕ ಕೆಬಿ ಪ್ರಸನ್ನ ಕುಮಾರ್ ಆಗ್ರಹಿಸಿದರು. ನಿರಂತರ ಜ್ಯೋತಿ ಯೋಜನೆ ಜಿಲ್ಲೆಯಲ್ಲಿ ಸುಮಾರು 40ರಿಂದ 50 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಸಚಿವರೇ ಹೇಳಿದ್ದಾರೆ. ಜಿಲ್ಲೆಗೆ 210 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಈಗಾಗಲೇ ಇದರಲ್ಲಿ 140 ...

Read More »