Breaking News

Tag Archives: ನಿರಂತರ ಜ್ಯೋತಿ ಯೋಜನೆ ಹೆಚ್ಚುವರಿ ಪಾವತಿ ಮೊತ್ತ ವಸೂಲು ಮಾಡಿ: ಸಚಿವ ಕೆ.ಎಸ್.ಈಶ್ವರಪ್ಪ ಸೂಚನೆ

ನಿರಂತರ ಜ್ಯೋತಿ ಯೋಜನೆ: ಹೆಚ್ಚುವರಿ ಪಾವತಿ ಮೊತ್ತ ವಸೂಲು ಮಾಡಿ: ಸಚಿವ ಕೆ.ಎಸ್.ಈಶ್ವರಪ್ಪ ಸೂಚನೆ

  ಶಿವಮೊಗ್ಗ : ಜಿಲ್ಲೆಯಲ್ಲಿ ನಿರಂತರ ಜ್ಯೋತಿ ಯೋಜನೆಯಡಿ ಮಾರ್ಗಸೂಚಿ ಪ್ರಕಾರ ಸರಿಯಾಗಿ ಕಾಮಗಾರಿ ನಿರ್ವಹಿಸದಿದ್ದರೂ, ಪಾವತಿ ಮಾಡಲಾಗಿರುವ ಮೊತ್ತವನ್ನು ಗುತ್ತಿಗೆದಾರರಿಂದ ವಸೂಲು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರಂತರ ಜ್ಯೋತಿ ಯೋಜನೆ ಅನುಷ್ಟಾನದಲ್ಲಿನ ಲೋಪಗಳ ಕುರಿತು ಪರಿಶೀಲನಾ ಸಭೆ ನಡೆಸಿದರು. ಪೀಢರ್ ಬೇರ್ಪಡಿಸುವಿಕೆ ಕಾಮಗಾರಿಗೆ ಸಂಬಂಧಿಸಿದಂತೆ ಒಟ್ಟು 41 ಮಾರ್ಗಗಳ ಕಾಮಗಾರಿಗೆ 105 ಕೋಟಿ ರೂ. ಬಿಲ್ಲು ಪಾಸು ಮಾಡಲಾಗಿದೆ. ಪ್ರಸ್ತುತ ಎಲ್ಲಾ ಮಾರ್ಗಗಳ ಕಾಮಗಾರಿ ಅನುಷ್ಟಾನದ ಗುಣಮಟ್ಟವನ್ನು ಪರಿಶೀಲಿಸಲಾಗುತ್ತಿದೆ. ಇದುವರೆಗೆ ...

Read More »