Breaking News

Tag Archives: ನಿರುದ್ಯೋಗಿ ಯುವಕರಿಗೆ ಕೆಲವೇ ದಿನಗಳಲ್ಲಿ ನಿರುದ್ಯೋಗಿ ಭತ್ಯೆ ನೀಡುವ ಪ್ರಕ್ರಿಯೆ ಪ್ರಾರಂಭವಾಗಲಿದೆ – ಮೃಣಾಲ್ ಹೆಬ್ಬಾಳ್ಕರ್

ನಿರುದ್ಯೋಗಿ ಯುವಕರಿಗೆ ಕೆಲವೇ ದಿನಗಳಲ್ಲಿ ನಿರುದ್ಯೋಗಿ ಭತ್ಯೆ ನೀಡುವ ಪ್ರಕ್ರಿಯೆ ಪ್ರಾರಂಭವಾಗಲಿದೆ – ಮೃಣಾಲ್ ಹೆಬ್ಬಾಳ್ಕರ್

Cnewstv / 30.05.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಿರುದ್ಯೋಗಿ ಯುವಕರಿಗೆ ಕೆಲವೇ ದಿನಗಳಲ್ಲಿ ನಿರುದ್ಯೋಗಿ ಭತ್ಯೆ ನೀಡುವ ಪ್ರಕ್ರಿಯೆ ಪ್ರಾರಂಭವಾಗಲಿದೆ – ಮೃಣಾಲ್ ಹೆಬ್ಬಾಳ್ಕರ್ ಶಿವಮೊಗ್ಗ: ನಿರುದ್ಯೋಗಿ ಯುವಕರಿಗೆ ಕೆಲವೇ ದಿನಗಳಲ್ಲಿ ನಿರುದ್ಯೋಗಿ ಭತ್ಯೆ ನೀಡುವ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಯುವ ಕಾಂಗ್ರೆಸ್‍ನ ರಾಜ್ಯ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಅವರು ಇಂದು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತನುದ್ದೇಶಿಸಿ ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ್ದ ಗ್ಯಾರಂಟಿಯಂತೆ ಕೆಲವೇ ದಿನಗಳಲ್ಲಿ ...

Read More »