Breaking News

Tag Archives: ನಿಷೇಧಾಜ್ಞೆ ಮುಂದುವರಿಕೆ…

ನಿಷೇಧಾಜ್ಞೆ ಮುಂದುವರಿಕೆ…

Cnewstv.in / 20.8.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಿಷೇಧಾಜ್ಞೆ ಮುಂದುವರಿಕೆ… ಶಿವಮೊಗ್ಗ : ಅಗಸ್ಟ್ 15 ರಂದು 75ನೇ ಸ್ವಾತಂತ್ರೋತ್ಸದ ಅಮೃತಮಹೋತ್ಸವ ಅಂಗವಾಗಿ ಭಾವಚಿತ್ರದ‌ ಪ್ಲೆಕ್ಸ್ ಹಾಕುವ ಸಂಬಂಧ ಶಿವಮೊಗ್ಗ ನಗರದ ಅಮೀರ್ ಅಹ್ಮದ್ ಸರ್ಕಲ್ ನಲ್ಲಿ ಅಳವಡಿಸಿದ ವೀರ ಸಾವರ್ಕರ್ ಪ್ಲೆಕ್ಸ್ ನ್ನು ತೆಗೆದ ಹಿನ್ನಲೆಯಲ್ಲಿ ಶಿವಮೊಗ್ಗ ನಗರದಾದ್ಯಂತ ಪ್ರಕೂಬ್ಧ ವಾತಾವರಣ ನಿರ್ಮಾಣವಾದ ಹಿನ್ನಲೆಯಲ್ಲಿ ಶಿವಮೊಗ್ಗ ತಾಲ್ಲೂಕಿನಾದ್ಯಂತ ಅಗಸ್ಟ್ 18ರ ರಾತ್ರಿ 10 ಗಂಟೆಯಿಂದ ಅಗಸ್ಟ್ 20 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿತು. ...

Read More »