Breaking News

Tag Archives: ನೀತಿ ಸಂಹಿತೆ ಉಲ್ಲಂಘನೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು.

ನೀತಿ ಸಂಹಿತೆ ಉಲ್ಲಂಘನೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು.

Cnewstv / 02.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನೀತಿ ಸಂಹಿತೆ ಉಲ್ಲಂಘನೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು. ಶಿವಮೊಗ್ಗ : ನೀತಿ ಸಂಹಿತೆ ಜಾರಿಯಲ್ಲಿದ್ದರೂ ಸಹ ರಾಜಕೀಯ ಸಭೆ ಮತ್ತು ಚಟುವಟಿಕೆ ಮಾಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿದೆ. ಇಂದು ಬೆಳಗ್ಗೆ ಸೋಮಿನಕೊಪ್ಪ ಗ್ರಾಮದ ಬೋವಿ ಕಾಲೋನಿಯ ಆಂಜನೇಯ ಸ್ವಾಮಿ ದೇವಸ್ಥಾನದ ಅವರಣದಲ್ಲಿ ಸ್ಥಳೀಯರು ಗುಂಪಾಗಿ ಸಭೆ ನಡೆಸಿರುವ ಫೋಟೋ ಮೊಬೈಲ್ನಲ್ಲಿ ವೈರಲ್ ಆಗಿದ್ದು ಈ ಬಗ್ಗೆ ಫೈಯಿಂಗ್ ಸ್ಕ್ವಾಡ್ – 1 ಬಿ ...

Read More »