Breaking News

Tag Archives: ನೀರಿನ ಕಂದಾಯ ಕಟ್ಟಲು ಭಾನುವಾರ ವಿಶೇಷ ಕೌಂಟರ್.

ನೀರಿನ ಕಂದಾಯ ಕಟ್ಟಲು ಭಾನುವಾರ ವಿಶೇಷ ಕೌಂಟರ್.

cnewstv |  24.01.2025  | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನೀರಿನ ಕಂದಾಯ ಕಟ್ಟಲು ಭಾನುವಾರ ವಿಶೇಷ ಕೌಂಟರ್. ಶಿವಮೊಗ್ಗ : 2024-25ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗದ ವತಿಯಿಂದ ಜ.26ರ ಭಾನುವಾರದಂದು ವಿಶೇಷ ವಸೂಲಾತಿ ಕೌಂಟರ್‌ಗಳನ್ನು ತರೆಯಲಾಗಿದೆ. ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿಗಾಗಿ ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಗಾಂಧೀ ಬಜಾರ್ ಬಸವೇಶ್ವರ ದೇವಸ್ಥಾನದ ...

Read More »