Breaking News

Tag Archives: ನೀರು ಹಾಕಿ ಶುದ್ಧೀಕರಣ ಮಾಡಿದ ವಿದ್ಯಾರ್ಥಿಗಳು.

ಬಹುಭಾಷಾ ನಟ ಪ್ರಕಾಶ್ ರಾಜ್ ಭೇಟಿ ನೀಡಿದ ಕಾಲೇಜಿಗೆ ಗೋಮೂತ್ರ, ನೀರು ಹಾಕಿ ಶುದ್ಧೀಕರಣ ಮಾಡಿದ ವಿದ್ಯಾರ್ಥಿಗಳು.

Cnewstv / 08.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಹುಭಾಷಾ ನಟ ಪ್ರಕಾಶ್ ರಾಜ್ ಭೇಟಿ ನೀಡಿದ ಕಾಲೇಜಿಗೆ ಗೋಮೂತ್ರ, ನೀರು ಹಾಕಿ ಶುದ್ಧೀಕರಣ ಮಾಡಿದ ವಿದ್ಯಾರ್ಥಿಗಳು. ಶಿವಮೊಗ್ಗ : ಬಹುಭಾಷಾ ನಟ ಪ್ರಕಾಶ್ ರಾಜ್ ರವರು ಭೇಟಿ ನೀಡಿದ ಕಾಲೇಜಿಗೆ ವಿದ್ಯಾರ್ಥಿಗಳು ಗೋಮೂತ್ರ ನೀರು ಹಾಕಿ ಶುದ್ಧೀಕರಣ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ ಪ್ರಗತಿಪರ ಸಂಘಟನೆಗಳ ಒಕ್ಕೂಟ ಭದ್ರಾವತಿಯ ಸರ್ ಎಂ ವಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ, ರಂಗಭೂಮಿ ಸಿನಿಮಾ ಮತ್ತು ...

Read More »