Breaking News

Tag Archives: ನೂತನ ಕೇಂದ್ರ ಸಚಿವರಿಂದ ದೇಶಾದ್ಯಂತ ಜನಾಶೀರ್ವಾದ ಯಾತ್ರೆ.

ನೂತನ ಕೇಂದ್ರ ಸಚಿವರಿಂದ ದೇಶಾದ್ಯಂತ ಜನಾಶೀರ್ವಾದ ಯಾತ್ರೆ.

Cnewstv.in / 16.08.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಕೇಂದ್ರದ ನೂತನ ಸಚಿವರಿಂದ ದೇಶಾದ್ಯಂತ ಜನಾಶೀರ್ವಾದ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ರಾಜ್ಯದ 4ಜನ ಕೇಂದ್ರ ಸಚಿವರು ತಮ್ಮ ವಿಭಾಗದ ವ್ಯಾಪ್ತಿಯಲ್ಲಿ ಯಾತ್ರೆ ನಡೆಸಲಿದ್ದಾರೆ. ದಕ್ಷಿಣ ಕನ್ನಡ ಭಾಗದಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ. ಹಳೆ ಮೈಸೂರು ಭಾಗದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಹಾಯಕ ಸಚಿವ ನಾರಾಯಣಸ್ವಾಮಿ. ಕಲಬುರ್ಗಿ ವಿಭಾಗದಲ್ಲಿ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಸಹಾಯಕ ಸಚಿವ ...

Read More »