Breaking News

Tag Archives: ನೆಲ ಅಗೆಯುವ ಕಾಮಗಾರಿ ಮುನ್ನ ಮೆಸ್ಕಾಂ ಸಂಪರ್ಕಿಸಿ.

ನೆಲ ಅಗೆಯುವ ಕಾಮಗಾರಿ ಮುನ್ನ ಮೆಸ್ಕಾಂ ಸಂಪರ್ಕಿಸಿ.

Cnewstv.in / 24.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನೆಲ ಅಗೆಯುವ ಕಾಮಗಾರಿ ಮುನ್ನ ಮೆಸ್ಕಾಂ ಸಂಪರ್ಕಿಸಿ. ಶಿವಮೊಗ್ಗ : ಮಾಡೆಲ್ ಸಬ್‍ಡಿವಿಷನ್ ಯೋಜನೆಯಡಿ ಆಲ್ಕೊಳ 110/11 ಕೆವಿ ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಎಫ್-10, ಗಾಂಧಿನಗರ 11 ಕೆವಿ ಫೀಡರ್‍ಗೆ ಭೂಗತ ವಿದ್ಯುತ್ ಕೇಬಲ್ ಅಳವಡಿಸುವ ಕಾಮಗಾರಿಯು ಪೂರ್ಣಗೊಂಡಿದ್ದು, ಈ ಭೂಗತ ಕೇಬಲ್‍ಗಳನ್ನು ಡಿ.21 ರಂದು ಚಾಲನೆಗೊಳಿಸಲಾಗಿದೆ. ಈ ಮಾರ್ಗದಲ್ಲಿ ಭೂಮಿ ಅಗೆಯುವ ಕಾಮಗಾರಿಗಳನ್ನು ಮೆಸ್ಕಾಂ ಗಮನಕ್ಕೆ ಬಾರದಂತೆ ಕೈಗೆತ್ತಿಕೊಳ್ಳಬಾರದು. ವಿದ್ಯುತ್ ಕೇಬಲ್ ಮಾರ್ಗವು ಆಲ್ಕೊಳ ವಿದ್ಯುತ್ ಉಪ ...

Read More »

ನೆಲ ಅಗೆಯುವ ಕಾಮಗಾರಿ ಮುನ್ನ ಮೆಸ್ಕಾಂ ಸಂಪರ್ಕಿಸಿ.

Cnewstv.in / 19.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮಾಡೆಲ್ ಸಬ್‍ಡಿವಿಷನ್ ಯೋಜನೆಯಡಿ ತ್ಯಾವರೆಚಟ್ನಹಳ್ಳಿ 66/11 ಕೆವಿ ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಟಿಸಿಎಫ್-9 ಗುಂಡಪ್ಪ ಶೆಡ್ 11 ಕೆವಿ ಫೀಡರ್‍ಗೆ ಭೂಗತ ವಿದ್ಯುತ್ ಕೇಬಲ್ ಅಳವಡಿಸುವ ಕಾಮಗಾರಿಯು ಪೂರ್ಣಗೊಂಡಿದ್ದು, ಈ ಭೂಗತ ಕೇಬಲ್‍ಗಳನ್ನು ಏ.8 ರಂದು ಚಾಲನೆಗೊಳಿಸಲಾಗಿದ್ದು ಈ ಮಾರ್ಗದಲ್ಲಿ ಭೂಮಿ ಅಗೆಯುವ ಕಾಮಗಾರಿಗಳನ್ನು ಮೆಸ್ಕಾಂ ಗಮನಕ್ಕೆ ಬಾರದಂತೆ ಕೈಗೆತ್ತಿಕೊಳ್ಳಬಾರದು. ವಿದ್ಯುತ್ ಕೇಬಲ್ ಮಾರ್ಗವು ತ್ಯಾವೆ ಚಟ್ನಹಳ್ಳಿ ವಿದ್ಯುತ್ ಉಪ ಕೇಂದ್ರದಿಂದ ಹೊರಟು ಶಾಂತಿನಗರ ಮುಖ್ಯ ...

Read More »