Breaking News

Tag Archives: ನೈಟ್ ಕರ್ಫ್ಯೂ ರದ್ದು

ನೈಟ್ ಕರ್ಫ್ಯೂ ರದ್ದು, ಶಾಲೆಗಳು ಪುನರಾರಂಭ.. ಸಭೆಯಲ್ಲಿ ಏನೆಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು ಗೊತ್ತಾ??

Cnewstv.in / 29.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನೈಟ್ ಕರ್ಫ್ಯೂ ರದ್ದು, ಶಾಲೆಗಳು ಪುನರಾರಂಭ.. ಸಭೆಯಲ್ಲಿ ಏನೆಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು ಗೊತ್ತಾ?? ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಕೋವಿಡ್ ಉನ್ನತ ಮಟ್ಟದ ಸಭೆ ನಡೆಸಲಾಯಿತು. ಸಭೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಬಿ.ಸಿ.ನಾಗೇಶ್, ಆನಂದ್ ಸಿಂಗ್, ಬಿ.ಸಿ.ಪಾಟೀಲ್, ಮುಖ್ಯ ಕಾರ್ಯದರ್ಶಿ ರವಿಕುಮಾರ್ ನಗರ ಪೊಲೀಸರ್ ಅಯುಕ್ತರಾದ ಕಮಲ್ ಪಂಥ್ ಭಾಗವಹಿಸಿದ್ದರು. ಸಭೆಯ ನಂತರ ಮಾತನಾಡಿದ ಆರ್ ಅಶೋಕ್ ರಾಜ್ಯದ ಜನರಿಗೆ ಸಿಹಿ ...

Read More »