Cnewstv.in / 9.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನೊಂದವರ ಧ್ವನಿಯಾಗಿ ಹರ್ಷ ಚಾರಿಟೇಬಲ್ ಟ್ರಸ್ಟ್ ಆರಂಭ. ಶಿವಮೊಗ್ಗ : ನಗರದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ನಂತರ ಅವರ ಕುಟುಂಬಕ್ಕೆ ಅನೇಕ ಹಿಂದುಬಾಂಧವರು, ಮಠಾಧಿಪತಿಗಳು, ಜನಪ್ರತಿನಿದಿಗಳು, ಸಂಘ ಸಂಸ್ಥೆಗಳು, ಸರ್ಕಾರವು ಆರ್ಥಿಕವಾಗಿ, ಸಾಮಾಜಿಕವಾಗಿ ನೆರವಾಗಿ ಬೆಂಬಲಕ್ಕೆ ನಿಂತಿದ್ದವು. ಅ ಹಣವನ್ನು ನೊಂದವರ ಧ್ವನಿಯಾಗಿ ಹರ್ಷ ಚಾರಿಟೇಬಲ್ ಟ್ರಸ್ಟ್ ಮೂಲಕ ಬಳಸಲು ಹರ್ಷ ಕುಟುಂಬ ಮುಂದಾಗಿದೆ. ಹರ್ಷನ ಹಂಚಿಕೊಳ್ಳುತ್ತಿದ್ದ ಅವನ ಕನಸುಗಳನ್ನು ತಾಯಿ ಶ್ರೀಮತಿ ಪದ್ಮಾರವರು ನನಸಾಗಿಸಲು ತಮ್ಮ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv