Breaking News

Tag Archives: ನೊಂದವರ ಧ್ವನಿಯಾಗಿ ಹರ್ಷ ಚಾರಿಟೇಬಲ್ ಟ್ರಸ್ಟ್ ಆರಂಭ.

ನೊಂದವರ ದನಿಯಾಗಿ ಹರ್ಷ ಚಾರಿಟೇಬಲ್ ಟ್ರಸ್ಟ್ ಆರಂಭ.

Cnewstv.in / 9.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನೊಂದವರ ಧ್ವನಿಯಾಗಿ ಹರ್ಷ ಚಾರಿಟೇಬಲ್ ಟ್ರಸ್ಟ್ ಆರಂಭ. ಶಿವಮೊಗ್ಗ : ನಗರದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ನಂತರ ಅವರ ಕುಟುಂಬಕ್ಕೆ ಅನೇಕ ಹಿಂದುಬಾಂಧವರು, ಮಠಾಧಿಪತಿಗಳು, ಜನಪ್ರತಿನಿದಿಗಳು, ಸಂಘ ಸಂಸ್ಥೆಗಳು, ಸರ್ಕಾರವು ಆರ್ಥಿಕವಾಗಿ, ಸಾಮಾಜಿಕವಾಗಿ ನೆರವಾಗಿ ಬೆಂಬಲಕ್ಕೆ ನಿಂತಿದ್ದವು. ಅ ಹಣವನ್ನು ನೊಂದವರ ಧ್ವನಿಯಾಗಿ ಹರ್ಷ ಚಾರಿಟೇಬಲ್ ಟ್ರಸ್ಟ್ ಮೂಲಕ ಬಳಸಲು ಹರ್ಷ ಕುಟುಂಬ ಮುಂದಾಗಿದೆ. ಹರ್ಷನ ಹಂಚಿಕೊಳ್ಳುತ್ತಿದ್ದ ಅವನ ಕನಸುಗಳನ್ನು ತಾಯಿ ಶ್ರೀಮತಿ ಪದ್ಮಾರವರು ನನಸಾಗಿಸಲು ತಮ್ಮ ...

Read More »