Breaking News

Tag Archives: ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ.

ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ.

Cnewstv.in / 23.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ. ಶಿವಮೊಗ್ಗ : ಸರ್ಕಾರವು ಎಲ್ಲಾ ಹಾಡಿಗಳು/ತಾಂಡಗಳು, ಗೊಲ್ಲರಹಟ್ಟಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಕಾಲೋನಿಗಳಲ್ಲಿ ಕಡ್ಡಾಯವಾಗಿ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಆದೇಶಿಸಿದನ್ವಯ ಜಿಲ್ಲೆಯ ಈ ಕೆಳಕಂಡ ತಾಲ್ಲೂಕುಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಹರು ಆಯಾ ತಾಲ್ಲೂಕು/ಜಂಟಿ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು. ಶಿವಮೊಗ್ಗ ತಾಲ್ಲೂಕಿನ ಸಿದ್ಲೀಪುರ ತಾಂಡ, ಬೆಳಲಕಟ್ಟೆ ತಾಂಡ, ಹೊಳೆಬೆನವಳ್ಳಿ ತಾಂಡ, ಹೊಸಮನೆ ತಾಂಡ, ಯಡವಾಲ ತಾಂಡ(ದೇವಬಾಳು ತಾಂಡ), ಗುಡ್ರುಕೊಪ್ಪ ...

Read More »