Breaking News

Tag Archives: ಪಕ್ಷ ಕೊಟ್ಟ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುತ್ತೇನೆ : ಡಾ.ಧನಂಜಯ ಸರ್ಜಿ

ಪಕ್ಷ ಕೊಟ್ಟ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುತ್ತೇನೆ : ಡಾ.ಧನಂಜಯ ಸರ್ಜಿ

Cnewstv / 08.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಕ್ಷ ಕೊಟ್ಟ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುತ್ತೇನೆ : ಡಾ.ಧನಂಜಯ ಸರ್ಜಿ ಶಿವಮೊಗ್ಗ : ಪಕ್ಷ ಕೊಟ್ಟ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುತ್ತೇನೆ ಎಂದು ಬಿಜೆಪಿ ನಾಯಕ ಹಾಗೂ ಜಿಲ್ಲಾ ಬಿಜೆಪಿ ಪ್ರಣಾಳಿಕೆ ಸಮಿತಿಯ ಸಂಚಾಲಕ ಡಾ.ಧನಂಜಯ ಸರ್ಜಿ ಹೇಳಿದ್ದಾರೆ. ಪಕ್ಷ ನನಗೆ ಒಳ್ಳೆಯ ಜವಾಬ್ದಾರಿ ನೀಡಿದೆ. ಗ್ರಾಮಾಂತರ ಕ್ಷೇತ್ರದ ಪ್ರಚಾರ ಉಸ್ತುವಾರಿಯನ್ನು ನಿರ್ವಹಿಸಲು ಸೂಚಿಸಿದೆ. ಪ್ರಣಾಳಿಕೆಯ ಸಂಚಾಲಕತ್ವವನ್ನು ನೀಡಿದೆ ಎಂದರು. ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಆಕಾಂಕ್ಷಿಯಾಗಿದ್ದು ನಿಜ. ಆದರೆ ಪಕ್ಷದ ತೀರ್ಮಾನವೇ ...

Read More »