Breaking News

Tag Archives: ಪಡಿತರ ಚೀಟಿದಾರರಿಗೆ ಹಣದ ಬದಲಿಗೆ ಅಕ್ಕಿ ವಿತರಣೆ.

ಪಡಿತರ ಚೀಟಿದಾರರಿಗೆ ಹಣದ ಬದಲಿಗೆ ಅಕ್ಕಿ ವಿತರಣೆ.

cnewstv | 14.03.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪಡಿತರ ಚೀಟಿದಾರರಿಗೆ ಹಣದ ಬದಲಿಗೆ ಅಕ್ಕಿ ವಿತರಣೆ. ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ಅಂತ್ಯೋದಯ ಅನ್ನಭಾಗ್ಯ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು ಪಡಿತರ ಚೀಟಿಯ ಕುಟುಂಬ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮುಖಾಂತರ ಅಕ್ಕಿ ಹಣವನ್ನು ವರ್ಗಾಯಿಸುವ ಪ್ರಕ್ರಿಯೆ ಬದಲಾಗಿ 2025 ರ ಫೆಬ್ರವರಿಯಿಂದ ಜಾರಿಗೆ ಬರುವಂತೆ ಅರ್ಹ ಫಲಾನುಭವಿಗಳಿಗೆ ಹೆಚ್ಚುವರಿ ...

Read More »