ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಜೀವಮಾನದ ವೃತ್ತಿ ಸೇವೆ, ಸಾಧನೆ ಮತ್ತು ಅತ್ಯುತ್ತಮ ವರದಿ(ಲೇಖನ)ಗಳಿಗಾಗಿ ಪತ್ರಕರ್ತರಿಗೆ ನೀಡುವ 2018ನೆ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಕೆ.ಎನ್.ಸುಬ್ರಮಣ್ಯ ಪ್ರಶಸ್ತಿಗೆ ದಿ ಹಿಂದೂ ಬ್ಯೂರೋ ಉಪ ಮುಖ್ಯಸ್ಥ ಬಿ.ಎಂ.ಸತೀಶ್ ಕುಮಾರ್ ಆಯ್ಕೆಯಾಗಿದ್ದಾರೆ. ಅಪ್ಪಾಜಿಗೌಡ ಸ್ಮಾರಕ ಪ್ರಶಸ್ತಿ-(ಅತ್ಯುತ್ತಮ ಚಲನಚಿತ್ರ ವರದಿಗಳಿಗೆ) ಹಿರಿಯ ಪತ್ರಕರ್ತ ಮುರಳೀಧರ್ ಖಜಾನೆ, ಮಾ.ರಾಮಮೂರ್ತಿ ಸ್ಮಾರಕ ಪ್ರಶಸ್ತಿ-(ಕನ್ನಡ ನಾಡು-ನುಡಿಗೆ ಸೇವೆ ಸಲ್ಲಿಸಿದ ಪತ್ರಕರ್ತರೊಬ್ಬರಿಗೆ) ಕೋಲಾರ ಕನ್ನಡ ಮಿತ್ರ ಸಂಪಾದಕರು ಕೋ.ನಾ.ಪ್ರಭಾಕರ್ ಅವರು ಆಯ್ಕೆಯಾಗಿದ್ದಾರೆ. ಹಿರಿಯ ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಪ್ರಶಸ್ತಿ-ಪ್ರಜಾವಾಣಿ ವರದಿಗಾರ ಭೀಮಸೇನ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv