Breaking News

Tag Archives: ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಬೀದಿಬದಿ ವ್ಯಾಪಾರಿಗಳಿಗೆ ಏಕಾಏಕಿ ಒಕ್ಕಲೇಬಿಸಬೇಡಿ.

ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಬೀದಿಬದಿ ವ್ಯಾಪಾರಿಗಳಿಗೆ ಏಕಾಏಕಿ ಒಕ್ಕಲೇಬಿಸಬೇಡಿ.

Cnewstv.in / 25.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಬೀದಿಬದಿ ವ್ಯಾಪಾರಿಗಳಿಗೆ ಏಕಾಏಕಿ ಒಕ್ಕಲೇಬಿಸಬೇಡಿ. ಶಿವಮೊಗ್ಗ : ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಏಕಾಏಕಿ ಒಕ್ಕಲೇಬಿಸಬೇಡಿ ಎಂದು ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಒಕ್ಕೂಟ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು. ಗುಹಾಹಟಿಯ ಸಿಕ್ಸ್ ಮೈಲ್ ನ 150 ವ್ಯಾಪಾರಿಗಳನ್ನು ಮೈ11 ರಂದು ಹೊರಹಾಕಿ, ಬುಲ್ಲೋಜರ್ ಗಳನ್ನು ತಂದು ಗಾಡಿಗಳನ್ನು ನೆಲಸಮ ಮಾಡಿರುವ ದೃಶ್ಯ ಮಾಧ್ಯಮದಲ್ಲಿ ಕಂಡಿರುತ್ತೇವೆ. ...

Read More »