Cnewstv.in / 11.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪವಿತ್ರವನದ ವಾಯುವಿಹಾರ ಸಮಯವನ್ನು ಹೆಚ್ಚಿಸುವಂತೆ ಮನವಿ. ಸಾಗರ : ಪವಿತ್ರವನದ ವಾಯುವಿಹಾರ ಸಮಯವನ್ನು ಹೆಚ್ಚಿಸುವಂತೆ ಸ್ಥಳೀಯ ನಾಗರೀಕರು ಮನವಿ ಮಾಡಿದ್ದಾರೆ. ನಗರದ ವರದಹಳ್ಳಿ ರಸ್ತೆಯಲ್ಲಿರುವ ಪವಿತ್ರವನ ಸಂಜೆ 6 ಗಂಟೆಗೆ ಕ್ಲೋಸ್ ಆಗುತ್ತಿದೆ. ಶನಿವಾರ ಹಾಗೂ ಭಾನುವಾರದಂದು ಅತಿಹೆಚ್ಚಿನ ಸಂಖ್ಯೆಯಲ್ಲಿ ಸಾಗರದ ನಾಗರಿಕರು ಇಲ್ಲಿ ವಿಹಾರಕ್ಕೆ ಎಂದು ಆಗಮಿಸುತ್ತಾರೆ. ಸಂಜೆ 6 ಕ್ಕೆ ವನ ವಿಹಾರವನ್ನು ಕ್ಲೋಸ್ ಮಾಡಿದರೆ ಸಾಕಷ್ಟು ನಾಗರಿಕರಿಗೆ ತೊಂದರೆಯಾಗುತ್ತಿದ್ದು ಕನಿಷ್ಠಪಕ್ಷ ಸಂಜೆ 7 ಗಂಟೆ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv