ಶಿವಮೊಗ್ಗ: ಪವಿತ್ರ ರಂಜಾನ್ ಹಬ್ಬವನ್ನು ಮುಸ್ಲಿಂ ಬಾಂಧವರು ಶಿವಮೊಗ್ಗ ಜಿಲ್ಲೆಯಲ್ಲಿ ಸಡಗರ ಸಂಭ್ರಮದಿಂದ ಆಚರಿಸಿದರು. ಅದರಲ್ಲೂ ಶಿವಮೊಗ್ಗ ನಗರದ ಈದ್ಗಾ ಮೈದಾನದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮುಸ್ಲಿಂ ಬಾಂಧವರು ಏಕಕಾಲದಲ್ಲಿ ಪವಿತ್ರ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಸ್ಪರ ಅಪ್ಪಿಕೊಂಡು ರಂಜಾನ್ ಶುಭಾಶಯ ವಿನಿಮಯ ಮಾಡಿಕೊಂಡರು. ಅದರಲ್ಲೂ ಚಿಕ್ಕ ಚಿಕ್ಕ ಮಕ್ಕಳು ಹೊಸ ಬಟ್ಟೆ ಧರಿಸಿ ಪರಸ್ಪರ ಅಪ್ಪಿಕೊಂಡು ಸಂಭ್ರಮಿಸುತ್ತಿದ್ದುದು ವಿಶೇಷವಾಗಿತ್ತು. ಪ್ರಾರ್ಥನೆ ಬಳಿಕ ಮುಸ್ಲಿಂ ಸಮುದಾಯದ ಬಡವರೂ ಹಬ್ಬವನ್ನು ಸಂತಸದಿಂದ ಆಚರಣೆ ಮಾಡಲಿ ಎಂದು ಉಳ್ಳವರು ದಾನ ಮಾಡುತ್ತಿದ್ದ ದೃಷ್ಯ ಸಾಮಾನ್ಯವಾಗಿತ್ತು. ಶಿವಮೊಗ್ಗ ನಗರ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv