Breaking News

Tag Archives: ಪಾಲಿಕೆ ಸದಸ್ಯರಿಗೆ ಇಲ್ಲ ಆಹ್ವಾನ. ಅಂದು ವಿರೋಧ- ಇಂದು ದೂರ:

ಕಾಂಗ್ರೆಸ್ ಕಚೇರಿಗೆ ಆಗಮಿಸಿದ ಆಯನೂರು, ಪಾಲಿಕೆ ಸದಸ್ಯರಿಗೆ ಇಲ್ಲ ಆಹ್ವಾನ. ಅಂದು ವಿರೋಧ- ಇಂದು ದೂರ:

Cnewstv / 28.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾಂಗ್ರೆಸ್ ಕಚೇರಿಗೆ ಆಗಮಿಸಿದ ಆಯನೂರು, ಪಾಲಿಕೆ ಸದಸ್ಯರಿಗೆ ಇಲ್ಲ ಆಹ್ವಾನ. ಅಂದು ವಿರೋಧ- ಇಂದು ದೂರ: ಶಿವಮೊಗ್ಗ: ಕಳೆದ ಎರಡು ದಿನದ ಹಿಂದೆಯಷ್ಟೇ ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಕಾಂಗ್ರೆಸ್ ಸೇರಿದ್ದ ಮಾಜಿ ಸಂಸದ ಆಯನೂರು ಮಂಜುನಾಥ್ ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ್ದಾರೆ. ತಮ್ಮೊಂದಿಗೆ ಪಕ್ಷಕ್ಕೆ ಸೇರಿದ ಮುಖಂಡರೊಂದಿಗೆ ಆಗಮಿಸಿ, ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಸದಸ್ಯತ್ವ ಪಡೆದು ಪ್ರತಿಕಾಗೋಷ್ಠಿಯನ್ನು ನಡೆಸಿದ್ದಾರೆ. ಆಯನೂರು ಮಂಜುನಾಥ್ ಕಚೇರಿಗೆ ಭೇಟಿ ನೀಡಿದ ...

Read More »