Breaking News

Tag Archives: ಪಾಲಿಗೆ ಮುತ್ತಿಗೆ ಸಂದರ್ಭದಲ್ಲಿ ಗಾಯಗೊಂಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ.

ಪಾಲಿಗೆ ಮುತ್ತಿಗೆ ಸಂದರ್ಭದಲ್ಲಿ ಗಾಯಗೊಂಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ.

Cnewstv / 07.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪಾಲಿಗೆ ಮುತ್ತಿಗೆ ಸಂದರ್ಭದಲ್ಲಿ ಗಾಯಗೊಂಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ. ಶಿವಮೊಗ್ಗ : ಇಂದು ಬೆಳಗ್ಗೆ ಕಾಂಗ್ರೆಸ್ ಮುಖಂಡರು ಮಹಾನಗರ ಪಾಲಿಕೆಯ ಮೇಯರ್ ಕಚೇರಿಯನ್ನು ಮುತ್ತಿಗೆ ಹಾಕಲು ಯತ್ನಿಸಿದ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ ಗಿರೀಶ್ ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ. ಶಿವಪ್ಪನಾಯಕ ಮಾರುಕಟ್ಟೆ ಗುತ್ತಿಗೆ ಅವಧಿ ಸಂಬಂಧಿಸಿದ ತನಿಖಾ ವರದಿ ಬಂದು 5 ತಿಂಗಳು ಆದರೂ ಸಭೆಯನ್ನ ಕರೆಯದ ಮೇಯರ್ ವಿರುದ್ಧ ಕಾಂಗ್ರೆಸ್ ಪಕ್ಷದ ...

Read More »