Breaking News

Tag Archives: ಪಿಎಸ್ ಐ ನೇಮಕ ಹಗರಣ: ನ್ಯಾಯಾಂಗ ತನಿಖೆ ನಡೆಸಬೇಕು: ಸಿದ್ದರಾಮಯ್ಯ

ಪಿಎಸ್ ಐ ನೇಮಕ ಹಗರಣ: ನ್ಯಾಯಾಂಗ ತನಿಖೆ ನಡೆಸಬೇಕು: ಸಿದ್ದರಾಮಯ್ಯ

Cnewstv.in / 04.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಿಎಸ್ ಐ ನೇಮಕ ಹಗರಣ: ನ್ಯಾಯಾಂಗ ತನಿಖೆ ನಡೆಸಬೇಕು: ಸಿದ್ದರಾಮಯ್ಯ ಬೆಂಗಳೂರು: ಪಿಎಸ್ ಐ ವರ್ಗಾವಣೆ ಆರೋಪಿಗಳು ಸಚಿವ ಅಶ್ವತ್ಥನಾರಾಯಣ ಅವರ ನೆಂಟರು. ಈ ಸರಕಾರ ಸಾಮಾನ್ಯ ಜನಪೀಡಕ ಸರಕಾರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ಆರೋಪಿಗಳಾದ ದರ್ಶನ ಗೌಡ ಹಾಗೂ ನಾಗೇಶ್ ಗೌಡ ಸಚಿವ ಅಶ್ವತ್ಥನಾರಾಯಣ ಅವರ ನೆಂಟರು. ಈ ಕಾರಣಕ್ಕಾಗಿ ಅವರನ್ನು ಬಿಟ್ಟುಕಳಿಸಿದ್ದಾರೆ. ಉನ್ನತ ಶಿಕ್ಷಣ ಇಲಾಖೆಯ ಸಹಾಯಕ ...

Read More »