Cnewstv.in / 26.10.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಆರೋಪಿ ಕಾಲಿಗೆ ಗುಂಡು ಹೊಡೆತ. ಶಿವಮೊಗ್ಗ : ವೆಂಕಟೇಶ್ ನಗರದಲ್ಲಿ ನೆನ್ನೆ ವಿಜಯ ಎಂಬಾತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಬಿ (23), ದರ್ಶನ್ (21), ಮತ್ತು ಕಾರ್ತಿಕ್ (21) ಎಂಬ ಮೂರು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಇಂದು ಬೆಳಗ್ಗೆ ಬಂಧಿತ ಆರೋಪಿಗಳನ್ನು ಮಹಜರ್ ಗೆ ಕರೆದೊಯ್ಯುವ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಅವರ ಕಾಲಿಗೆ ಗುಂಡು ಹೊಡೆದಿದ್ದಾರೆ. ವಿಜಯ ...
Read More »Tag Archives: ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡು ಹಾರಿಸಿದ ಪಿಐ…
ದರೋಡೆಗೆ ಹೊಂಚು ಹಾಕಿ, ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡು ಹಾರಿಸಿದ ಪಿಐ…
Cnewstv.in / 03.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದರೋಡೆಗೆ ಹೊಂಚು ಹಾಕಿ, ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡು ಹಾರಿಸಿದ ಪಿಐ… ಶಿವಮೊಗ್ಗ : ದರೋಡೆಗೆ ಹೊಂಚು ಹಾಕಿದ ರೌಡಿಶೀಟರ್ ಮೇಲೆ ಪೊಲೀಸರು ಗುಂಡು ಹಾರಿಸಿದ ಘಟನೆ ನಡೆದಿದೆ. ಮಾರಣಾಂತಿಕ ಹಲ್ಲೆ, ಮನೆಗಳ್ಳತನ, ದರೋಡೆ ಸೇರಿದಂತೆ ಒಟ್ಟು 5 ಪ್ರಕರಣಗಳು ಹರ್ಷದ್ (30) ಎಂಬ ವ್ಯಕ್ತಿಯ ಮೇಲೆ ದಾಖಲಾಗಿದೆ. ಅಲ್ಲದೆ ಮಾರಣಾಂತಿಕ ಹಲ್ಲೆ ಪ್ರಕರಣ ಒಂದರಲ್ಲಿ 10 ವರ್ಷಗಳ ಕಾಲ ಕಾರಾವಾಸ ಶಿಕ್ಷೆ ವಿಧಿಸಲಾಗಿತ್ತು, ...
Read More »
C News TV Kannada News Online in cnewstv