Breaking News

Tag Archives: ಪೊಲೀಸ್ ಇಲಾಖಾ ವತಿಯಿಂದ ರೂಟ್ ಮಾರ್ಚ್

ಪೊಲೀಸ್ ಇಲಾಖಾ ವತಿಯಿಂದ ರೂಟ್ ಮಾರ್ಚ..

Cnewstv.in / 01.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪೊಲೀಸ್ ಇಲಾಖಾ ವತಿಯಿಂದ ರೂಟ್ ಮಾರ್ಚ.. ಶಿವಮೊಗ್ಗ : ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದು ಸಂಜೆ ಪೊಲೀಸ್ ಇಲಾಖಾ ವತಿಯಿಂದ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು, ಕೆಎಸ್ಆರ್.ಪಿ ಹಾಗೂ ಆರ್.ಎ.ಎಫ್ ತಂಡದಿಂದ ರೂಟ್ ಮಾರ್ಚ ನಡೆಸಲಾಯಿತು. ‌ ಶಿವಮೊಗ್ಗ ನಗರದ ಸಿದ್ದೇಶ್ವರ ವೃತ್ತದಿಂದ ಪ್ರಾರಂಭವಾಗಿರುವ ರೂಟ್ ಮಾರ್ಚ್ ವಿನಾಯಕ ಸರ್ಕಲ್‌, ಗೋಪಾಳ ಬಸ್‌ ನಿಲ್ದಾಣ, ರಂಗನಾಥ ಬಡಾವಣೆ, ಕುರುಬರ ಕೇರಿ ಕೊರಮರ ಕೇರಿ, ...

Read More »

ಪೊಲೀಸ್ ಇಲಾಖಾ ವತಿಯಿಂದ ರೂಟ್ ಮಾರ್ಚ್

Cnewstv.in / 22.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪೊಲೀಸ್ ಇಲಾಖಾ ವತಿಯಿಂದ ರೂಟ್ ಮಾರ್ಚ್ ಶಿವಮೊಗ್ಗ : ಬಜರಂಗ ಕಾರ್ಯಕರ್ತನ ಹತ್ಯೆ ನಂತರ ನಗರದಲ್ಲಿ ಜರುಗಿದ ಗಲಭೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹೆಚ್ಚುವರಿಯಾಗಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಇಂದು ಬೆಳಗ್ಗೆ ಪೊಲೀಸ್ ಇಲಾಖಾ ವತಿಯಿಂದ ರೂಟ್ ಮಾರ್ಚ್ ನಡೆಸಲಾಯಿತು. ನಗರದ ಎಎ ಸರ್ಕಲ್ ನಿಂದ ಪ್ರಾರಂಭವಾಗಿರುವ ರೂಟ್ ಮಾರ್ಚ್, ಓಟಿ ರಸ್ತೆ, ಸೀಗೆಹಟ್ಟಿ, ಬಿಬಿ ...

Read More »