Breaking News

Tag Archives: ಪೊಲೀಸ್ ವ್ಯವಸ್ಥೆ ಮತ್ತಷ್ಟು ಜನಸ್ನೇಹಿ ಆಗಬೇಕಿದೆ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ.

ಪೊಲೀಸ್ ವ್ಯವಸ್ಥೆ ಮತ್ತಷ್ಟು ಜನಸ್ನೇಹಿ ಆಗಬೇಕಿದೆ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ.

Cnewstv.in / 06.01.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪೊಲೀಸ್ ವ್ಯವಸ್ಥೆ ಮತ್ತಷ್ಟು ಜನಸ್ನೇಹಿ ಆಗಬೇಕಿದೆ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ಹಾಗೂ ಜೀವರಕ್ಷಣೆಯ ಜವಾಬ್ದಾರಿ ಹೊತ್ತಿರುವ, ಪೊಲೀಸ್ ಇಲಾಖೆ, ಮತ್ತಷ್ಟು ಜನಸ್ನೇಹಿ ಯಾಗಿ, ಹೊರ ಹೊಮ್ಮಬೇಕಾಗಿದೆ, ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು, ಹೇಳಿದ್ದಾರೆ. ಸಚಿವರು, ಇಲಾಖೆಯ ಹಿರಿಯ ಅಧಿಕಾರಿಗಳನ್ನುದ್ದೇಶಿಸಿl ಮಾತನಾಡುತ್ತಾ COVID ಮಹಾಮಾರಿ ಸೋಂಕು, ಅನಾವೃಷ್ಟಿ ಯಂಥ ಸಮಸ್ಯೆಗಳ ನಡುವೆ ೨೦೨೧ ನೆಯ ವರ್ಷ ಕಳೆದು ...

Read More »